ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಸಾ.ಶ. 1857-58) – 7ನೇ ತರಗತಿ ಸಮಾಜ

ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಸಾ.ಶ. 1857-58) – ಅಧ್ಯಾಯ 16 ಪಾಠದ ಪರಿಚಯಆಧುನಿಕ ಭಾರತದ ಇತಿಹಾಸದಲ್ಲಿ ಸಾ.ಶ. 1857ರ ಸಂವತ್ಸರವು ಒಂದು ಪ್ರಮುಖ ಐತಿಹಾಸಿಕ ಮೈಲಿಗಲ್ಲಾಗಿದೆ. ಬ್ರಿಟಿಷರು ಸಾ.ಶ. 1857ರ ಐತಿಹಾಸಿಕ ಘಟನೆಯನ್ನು ಕೇವಲ ಸಿಪಾಯಿಗಳ ದಂಗೆ ಎಂದು ಪರಿಗಣಿಸಿದರೆ, ಭಾರತೀಯ ರಾಷ್ಟ್ರೀಯವಾದಿಗಳು...

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – 7ನೇ ತರಗತಿ ಸಮಾಜ ವಿಜ್ಞಾನ

ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು – ಅಧ್ಯಾಯ 15 ಪಾಠದ ಪರಿಚಯಪಾಶ್ಚಿಮಾತ್ಯ ಶಿಕ್ಷಣದ ಅನುಷ್ಠಾನ ಭಾರತೀಯರಲ್ಲಿ ಒಂದು ಹೊಸ ಜಾಗೃತಿಯನ್ನು ಮೂಡಿಸಿತು. ಭಾರತೀಯರು ತಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಹಲವಾರು ಮಾರ್ಗಗಳನ್ನು ಹುಡುಕತೊಡಗಿದರು. ಈ ನಿಟ್ಟಿನಲ್ಲಿ ಸಂಘಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಭಾರತೀಯ...

ದಕ್ಷಿಣ ಅಮೇರಿಕ ಖಂಡ – 7ನೇ ತರಗತಿ ಸಮಾಜ ವಿಜ್ಞಾನ

ದಕ್ಷಿಣ ಅಮೇರಿಕ ಖಂಡ – ಅಧ್ಯಾಯ 14 ಪಾಠದ ಪರಿಚಯ: ಈ ಅಧ್ಯಾಯದಲ್ಲಿ ದಕ್ಷಿಣ ಅಮೇರಿಕ ಖಂಡದ ಸ್ಥಾನ, ವಿಸ್ತೀರ್ಣ ಮತ್ತು ಭೌತಿಕ ಅಂಶಗಳು, ನದಿಗಳು ಮತ್ತು ಸರೋವರಗಳು, ವಾಯುಗುಣ, ಸ್ವಾಭಾವಿಕ ಸಸ್ಯವರ್ಗ, ವನ್ಯಜೀವಿಗಳು, ಕೃಷಿ ಮತ್ತು ಪ್ರಾಣಿಸಾಕಣೆ, ಜನಸಂಖ್ಯೆಯ ಸಂಯೋಜನೆ, ಜನಾಂಗ, ಹಂಚಿಕೆ ಹಾಗೂ ಸಾಂದ್ರತೆಗಳನ್ನು ಕುರಿತ...

ಉತ್ತರ ಅಮೇರಿಕ ಖಂಡ – 7ನೇ ತರಗತಿ ಸಮಾಜ ವಿಜ್ಞಾನ

ಉತ್ತರ ಅಮೇರಿಕ ಖಂಡ – ಅಧ್ಯಾಯ-13 ಪಾಠದ ಪರಿಚಯ ಕಳೆದ ವರ್ಷ ನೀವು ಏಷ್ಯ, ಯುರೋಪ್ ಮತ್ತು ಆಫ್ರಿಕ ಖಂಡಗಳ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಾಮುಖ್ಯತೆಯ ಬಗ್ಗೆ ಅಧ್ಯಯನ ಮಾಡಿದ್ದೀರಿ. ಈ ವರ್ಷ ನೀವು ಉತ್ತರ ಅಮೇರಿಕ, ದಕ್ಷಿಣ ಅಮೇರಿಕ, ಆಸ್ಟ್ರೇಲಿಯ ಮತ್ತು ಅಂಟಾರ್ಕಟಿಕ್ ಖಂಡಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು...

ಭಾರತದ ಪ್ರಾಕೃತಿಕ ವಿಭಾಗಗಳು – 7ನೇ ತರಗತಿ ಸಮಾಜ ವಿಜ್ಞಾನ

ಭಾರತದ ಪ್ರಾಕೃತಿಕ ವಿಭಾಗಗಳು – ಅಧ್ಯಾಯ 12 ಪಾಠದ ಪರಿಚಯಈ ಅಧ್ಯಾಯದಲ್ಲಿ ನಮ್ಮ ದೇಶ ಭಾರತ (ಮಾತೃ ಭೂಮಿ) ಹಾಗೂ ನಮ್ಮ ರಾಜ್ಯ ಕರ್ನಾಟಕವೆಂಬ ಅರಿವು ಮೂಡಿಸುವುದು. ಪ್ರಪಂಚದಲ್ಲಿ ಭಾರತದ ಸ್ಥಾನ, ಗಾತ್ರ ವಿಸ್ತರಣೆ, ಅದರ ವಿವಿಧ ಭೂ ಸ್ವರೂಪಗಳನ್ನು ತಿಳಿಯುವುದು. ನಮ್ಮ ತಾಯ್ನಾಡು ಕರ್ನಾಟಕದ ಸ್ಥಾನ, ವಿಸ್ತರಣೆ, ನೆರೆಯ...

ರಾಜ್ಯ ಸರ್ಕಾರ – 7ನೇ ತರಗತಿ ಸಮಾಜ ವಿಜ್ಞಾನ

ರಾಜ್ಯ ಸರ್ಕಾರ – ಅಧ್ಯಾಯ-11 ಪಾಠದ ಪರಿಚಯಈ ಅಧ್ಯಾಯದಲ್ಲಿ ರಾಜ್ಯ ಸರ್ಕಾರದ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಪರಿಚಯವಿದೆ. ಜೊತೆಗೆ ದ್ವಿಸದನ ವ್ಯವಸ್ಥೆ, ಮೇಲ್ಮನೆ ಮತ್ತು ಕೆಳಮನೆಗಳ ಮಹತ್ವವನ್ನು ನಿರೂಪಣೆ ಮಾಡಲಾಗಿದೆ. ಶಾಸಕರ ಅರ್ಹತೆಗಳು ಹಾಗೂ ಕಾರ್ಯಗಳು; ಮತ್ತು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ...

ಉತ್ತರ ಭಾರತದ ಪ್ರಾಚೀನ ರಾಜ ಮನೆತನಗಳು – 6ನೇ ತರಗತಿ ಸಮಾಜ

ಉತ್ತರ ಭಾರತದ ಪ್ರಾಚೀನ ರಾಜ ಮನೆತನಗಳು – ಅಧ್ಯಾಯ-12 ಪಾಠದ ಪರಿಚಯ ಮೌರ್ಯ ಸಾಮ್ರಾಜ್ಯವು ಭಾರತದ ಪ್ರಥಮ ಐತಿಹಾಸಿಕ ಸಾಮ್ರಾಜ್ಯ. ವಿವಿಧ ಕ್ಷೇತ್ರಗಳಿಗೆ ಅದು ನೀಡಿದ ಕೊಡುಗೆ ಅಪೂರ್ವವಾದುದ್ದು. ಚಂದ್ರಗುಪ್ತ ಮೌರ್ಯ ಮತ್ತು ಅಶೋಕ ಈ ವಂಶದ ಹೆಸರಾಂತ ಸಾಮ್ರಾಟರು. ಇವರ ಜೀವನ ಮತ್ತು ಸಾಧನೆಗಳನ್ನು ವಿವರಿಸಲಾಗಿದೆ. ಕುಶಾನ...

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಐ.ಎನ್.ಎಸ್. ವಿಶಾಖಪಟ್ಟಣಂ ಯುದ್ಧ ನೌಕೆ ವೀಕ್ಷಣೆ

ಸಿದ್ದಾಪುರ: ಕಾರವಾರದ ಸೀಬರ್ಡ್ ನೌಕಾ ನೆಲೆಯಲ್ಲಿ ನೇವಿ ಡೇ ನಿಮಿತ್ತ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತ ವೀಕ್ಷಣೆಯ ಪ್ರಯೋಜವನ್ನು ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಶಾಲಾ ಮಕ್ಕಳು ಪಡೆದುಕೊಂಡರು. ಶನಿವಾರ ನಡೆದ ಪ್ರದರ್ಶನದಲ್ಲಿ ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳು ಐ.ಎನ್.ಎಸ್. ವಿಶಾಖಪಟ್ಟಣಂ...

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಗದ್ದೆ ಕೊಯ್ಲು ಸಂಭ್ರಮ

ದಿನಾಂಕ 20-12-2024ರಂದು ನಮ್ಮ ಶಾಲಾ ವಿದ್ಯಾರ್ಥಿಗಳು ನಿಸರ್ಗ ಇಕೋ ಕ್ಲಬ್ ಅಡಿಯಲ್ಲಿ ತಾವೇ ನಾಟಿ ಮಾಡಿದ ಗದ್ದೆಯನ್ನು ಕೊಯ್ಲು ಮಾಡುವುದರ ಮೂಲಕ ಸಂಪೂರ್ಣ ಕೃಷಿ ಅಧ್ಯಯನದ ಅನುಭವ ಪಡೆದರು. ಪ್ರತಿ ವರ್ಷದಂತೆ ಈ ವರ್ಷವೂ ಆಗಸ್ಟ್ 12ರಂದು ಗದ್ದೆನಾಟಿ ಮಾಡಿದ್ದರು. ಇದೀಗ ಕೊಯ್ಲು ಮಾಡಿವದರ ಮೂಲಕ ಕೃಷಿ ಚಟುವಟಿಕೆಯ ಪ್ರಾಯೋಗಿಕ...

ಚಲನೆ ಮತ್ತು ಕಾಲ – 7ನೇ ತರಗತಿ ವಿಜ್ಞಾನ

ಚಲನೆ ಮತ್ತು ಕಾಲ – ಅಧ್ಯಾಯ-9 6ನೇ ತರಗತಿಯಲ್ಲಿ ನೀವು ಚಲನೆಯ ವಿಧಗಳ ಬಗ್ಗೆ ಕಲಿತಿರುವಿರಿ. ಚಲನೆಯು ಸರಳ ರೇಖಾಗತವಾಗಿರಬಹುದು, ವೃತ್ತೀಯ ಅಥವಾ ಆವರ್ತ ಚಲನೆಯೂ ಆಗಿರಬಹುದು ಎಂದು ನೀವು ತಿಳಿದಿರುವಿರಿ. ಈ ಮೂರು ಚಲನೆಯ ವಿಧಗಳನ್ನು ನೆನಪಿಸಿಕೊಳ್ಳುವಿರ? ಕೋಷ್ಟಕ 9.1 ರಲ್ಲಿ ಚಲನೆಯ ಕೆಲವು ಸಾಮಾನ್ಯ ಪ್ರತಿಯೊಂದರಲ್ಲಿಯೂ...