ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಐ.ಎನ್.ಎಸ್. ವಿಶಾಖಪಟ್ಟಣಂ ಯುದ್ಧ ನೌಕೆ ವೀಕ್ಷಣೆ

ಸಿದ್ದಾಪುರ: ಕಾರವಾರದ ಸೀಬರ್ಡ್ ನೌಕಾ ನೆಲೆಯಲ್ಲಿ ನೇವಿ ಡೇ ನಿಮಿತ್ತ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಉಚಿತ ವೀಕ್ಷಣೆಯ ಪ್ರಯೋಜವನ್ನು ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಶಾಲಾ ಮಕ್ಕಳು ಪಡೆದುಕೊಂಡರು. ಶನಿವಾರ ನಡೆದ ಪ್ರದರ್ಶನದಲ್ಲಿ ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳು ಐ.ಎನ್.ಎಸ್. ವಿಶಾಖಪಟ್ಟಣಂ...

ಹುಲ್ಕುತ್ರಿ ಶಾಲಾ ವಿದ್ಯಾರ್ಥಿಗಳಿಂದ ಗದ್ದೆ ಕೊಯ್ಲು ಸಂಭ್ರಮ

ದಿನಾಂಕ 20-12-2024ರಂದು ನಮ್ಮ ಶಾಲಾ ವಿದ್ಯಾರ್ಥಿಗಳು ನಿಸರ್ಗ ಇಕೋ ಕ್ಲಬ್ ಅಡಿಯಲ್ಲಿ ತಾವೇ ನಾಟಿ ಮಾಡಿದ ಗದ್ದೆಯನ್ನು ಕೊಯ್ಲು ಮಾಡುವುದರ ಮೂಲಕ ಸಂಪೂರ್ಣ ಕೃಷಿ ಅಧ್ಯಯನದ ಅನುಭವ ಪಡೆದರು. ಪ್ರತಿ ವರ್ಷದಂತೆ ಈ ವರ್ಷವೂ ಆಗಸ್ಟ್ 12ರಂದು ಗದ್ದೆನಾಟಿ ಮಾಡಿದ್ದರು. ಇದೀಗ ಕೊಯ್ಲು ಮಾಡಿವದರ ಮೂಲಕ ಕೃಷಿ ಚಟುವಟಿಕೆಯ ಪ್ರಾಯೋಗಿಕ...

ಚಲನೆ ಮತ್ತು ಕಾಲ – 7ನೇ ತರಗತಿ ವಿಜ್ಞಾನ

ಚಲನೆ ಮತ್ತು ಕಾಲ – ಅಧ್ಯಾಯ-9 6ನೇ ತರಗತಿಯಲ್ಲಿ ನೀವು ಚಲನೆಯ ವಿಧಗಳ ಬಗ್ಗೆ ಕಲಿತಿರುವಿರಿ. ಚಲನೆಯು ಸರಳ ರೇಖಾಗತವಾಗಿರಬಹುದು, ವೃತ್ತೀಯ ಅಥವಾ ಆವರ್ತ ಚಲನೆಯೂ ಆಗಿರಬಹುದು ಎಂದು ನೀವು ತಿಳಿದಿರುವಿರಿ. ಈ ಮೂರು ಚಲನೆಯ ವಿಧಗಳನ್ನು ನೆನಪಿಸಿಕೊಳ್ಳುವಿರ? ಕೋಷ್ಟಕ 9.1 ರಲ್ಲಿ ಚಲನೆಯ ಕೆಲವು ಸಾಮಾನ್ಯ ಪ್ರತಿಯೊಂದರಲ್ಲಿಯೂ...

ಆಶು ಭಾಷಣದಲ್ಲಿ ಹುಲ್ಕುತ್ರಿಯ ತೇಜಸ್ವಿಗೆ ದ್ವಿತೀಯ ಸ್ಥಾನ

ಯಲ್ಲಾಪುರದ ವೈ.ಟಿ.ಎಸ್.ಎಸ್. ಸಭಾಂಗಣದಲ್ಲಿ ಶನಿವಾರ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿತ್ತು. ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಕು. ತೇಜಸ್ವಿ ರಾಮಚಂದ್ರ ಹೆಗಡೆ ದ್ವಿತೀಯ ಸ್ಥಾನ...

ಹುಲ್ಕುತ್ರಿ ಶಾಲೆಯ ಕೀರ್ತಿ ಎತ್ತರ ಜಿಗಿತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿದ್ಧಾಪುರ ತಾಲೂಕಿನ ತಾಲೂಕ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿನಿ ಕೀರ್ತಿ ಮಂಜುನಾಥ ಗೌಡ ಇವಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ. ಸಮಿತಿ ಹಾಗೂ ಊರ ನಾಗರಿಕರು...

2024-25ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ದರ್ಶನ ಹರಿಕಾಂತ ಆಯ್ಕೆ

ಕಳೆದ 21 ವರ್ಷಗಳಿಂದ ಹುಲ್ಕುತ್ರಿ ಶಾಲೆಯಲ್ಲಿ ಸೇವೆಸಲ್ಲಿಸುತ್ತಿರುವ ಶಿಕ್ಷಕ ದರ್ಶನ ಹರಿಕಾಂತರವರು 202-25ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಾವುದೇ ಅರ್ಜಿಯನ್ನು ನೀಡದೇ ಇಲಾಖೆಯ ಹಿರಿಯ ಅಧಿಕಾರಿಗಳೇ ಆಯ್ಕೆ ಮಾಡುವುದರ ಮೂಲಕ ಇತಿಹಾಸ ಸೃಷ್ಠಿಸಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ...

ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈತ್ರಿ ಹೆಗಡೆಯವರಿಗೆ ತೃತೀಯ ಸ್ಥಾನ

ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಶಿಕ್ಷಕಿ ಮೈತ್ರಿ ಹೆಗಡೆಯವರು ತೃತೀಯ ಸ್ಥಾನ ಗಳಿಸಿ ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ....

ಪ್ರತಿಭಾ ಕಾರಂಜಿಯಲ್ಲಿ ತೇಜಸ್ವಿ ಹೆಗಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ ಹಾಳದಕಟ್ಟಾ ಪ್ರೌಢಶಾಲೆಯಲ್ಲಿ ನಡೆದ 2024-25 ನೇ ಸಾಲಿನ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ತೇಜಸ್ವಿ ರಾಮಚಂದ್ರ ಹೆಗಡೆ ಹಿರಿಯ ವಿಭಾಗದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅದೇ ರೀತಿಯಲ್ಲಿ 5-7 ನೇ...

ವಿದ್ಯುಚ್ಛಕ್ತಿ ಮತ್ತು ಮಂಡಲಗಳು – 6ನೇ ತರಗತಿ ವಿಜ್ಞಾನ

ವಿದ್ಯುಚ್ಛಕ್ತಿ ಮತ್ತು ಮಂಡಲಗಳು – ಅಧ್ಯಾಯ – 9 ನಮ್ಮ ಕಾರ್ಯಗಳನ್ನು ಸುಲಭಗೊಳಿಸಲು ನಾವು ವಿದ್ಯುಚ್ಛಕ್ತಿಯನ್ನು ಹಲವು ಉದ್ದೇಶಗಳಿಗೆ ಬಳಸುತ್ತೇವೆ. ಉದಾಹರಣೆಗೆ, ಬಾವಿಯಿಂದ ಅಥವಾ ನೆಲ ಮಟ್ಟದಿಂದ ಮೇಲ್ಛಾವಣಿಯಲ್ಲಿರುವ ಟ್ಯಾಂಕಿಗೆ ನೀರನ್ನು ಎತ್ತುವ ಪಂಪಗಳು ಕಾರ್ಯನಿರ್ವಹಿಸಲು ವಿದ್ಯುಚ್ಛಕ್ತಿಯನ್ನು...

ವಿಸ್ಮಯ ಶಕ್ತಿ – 5ನೇ ತರಗತಿ ಪರಿಸರ ಅಧ್ಯಯನ

ವಿಸ್ಮಯ ಶಕ್ತಿ – ಪಾಠ-13 ನಾವು ವಾಸಿಸುವ ವಿಶ್ವವು ದ್ರವ್ಯ ಮತ್ತು ಶಕ್ತಿಯಿಂದಾಗಿದೆ ಎಂದು ಹಿಂದಿನ ಪಾಠದಲ್ಲಿ ತಿಳಿದಿರುವೆ. ಮಾನವರು ಪರಿಸರದ ಒಂದು ಭಾಗ. ಪರಿಸರದ ಅನೇಕ ಸ್ವಾಭಾವಿಕ ಸಂಗತಿಗಳನ್ನು ಮಾನವರು ಅರ್ಥಮಾಡಿಕೊಂಡಿದ್ದಾರೆ. ಪರಿಸರದಲ್ಲಿ ಕಂಡು ಬರುವ ಬದಲಾವಣೆಗಳಿಗೆ ಕಾರಣಗಳನ್ನು ಕಂಡುಕೊಳ್ಳುವ ಪ್ರಯತ್ನವನ್ನು...