‘ಕರ್ನಾಟಕ ದರ್ಶನ’ ಮಾಡಿದ ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿಗಳು

ಶೈಕ್ಷಣಿಕ ಪ್ರವಾಸ ಸಿದ್ದಾಪುರ: ಕೋಶ ಓದು-ದೇಶ ಸುತ್ತು ಎನ್ನುವಂತೆ ತಾಲೂಕಿನ ಸೋವಿನಕೊಪ್ಪ ಪಂಚಾಯತ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ನಾಲ್ಕು ವರ್ಷದಿಂದ ಶೈಕ್ಷಣಿಕ ಪ್ರವಾಸ ಕೈಗೊಂಡು ಸಂಪೂರ್ಣ ಕರ್ನಾಟಕ ದರ್ಶನ ಮಾಡಿದ್ದಾರೆ. 2022-23ನೇ ಸಾಲಿನಿಂದ ಇಲ್ಲಿಯವರೆಗೆ 6 ಮತ್ತು 7ನೇ ತರಗತಿಯ...

ರಾಜ್ಯ ನೀತಿ ನಿರ್ದೇಶಕ ತತ್ವಗಳು – 6ನೇ ತರಗತಿ ಸಮಾಜ ವಿಜ್ಞಾನ

ರಾಜ್ಯ ನೀತಿ ನಿರ್ದೇಶಕ ತತ್ವಗಳು – ಅಧ್ಯಾಯ 18 ಪಾಠದ ಪರಿಚಯರಾಜ್ಯ ನೀತಿ ನಿರ್ದೇಶಕ ತತ್ವಗಳು ನಮ್ಮ ಸಂವಿಧಾನದ ನಾಲ್ಕನೇ ಭಾಗದ 36 ರಿಂದ 51ನೇ ವಿಧಿಗಳವರೆಗೆ ರಾಜ್ಯ ನೀತಿ ನಿರ್ದೇಶಕ ತತ್ವಗಳ ಪ್ರಸ್ತಾಪವಿದೆ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸಲು ಚುನಾಯಿತ ಸರ್ಕಾರಕ್ಕೆ ಇವು ಮಾರ್ಗದರ್ಶಿ ಸೂತ್ರಗಳಂತಿವೆ. ಈ ಪಾಠವು...

ಪ್ರಜಾಪ್ರಭುತ್ವ – 6ನೇ ತರಗತಿ ಸಮಾಜ ವಿಜ್ಞಾನ

ಪ್ರಜಾಪ್ರಭುತ್ವ – ಅಧ್ಯಾಯ 17 ಪಾಠದ ಪರಿಚಯಹಿಂದೆ ನಮ್ಮ ದೇಶವನ್ನು ರಾಜರು ಆಳುತ್ತಿದ್ದರು. ಕಾಲಕ್ರಮೇಣ ರಾಜಪ್ರಭುತ್ವ ಕಣ್ಮರೆಯಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಆಚರಣೆಗೆ ತರಲಾಯಿತು. ಈ ಬದಲಾವಣೆಗೆ ಕಾರಣಗಳನ್ನು ತಿಳಿಯುತ್ತಾ ಪ್ರಜಾಪ್ರಭುತ್ವದ ಮಹತ್ವ, ಚುನಾವಣೆಗಳ ಪಾತ್ರ ಮತ್ತು ಚುನಾವಣಾ ಪ್ರಕ್ರಿಯೆಗಳ...

ಭಾರತೀಯ ವೈಚಾರಿಕತೆ ಹಾಗೂ ಭಕ್ತಿಪಂಥ – 6ನೇ ತರಗತಿ ಸಮಾಜ ವಿಜ್ಞಾನ

ಭಾರತೀಯ ವೈಚಾರಿಕತೆ ಹಾಗೂ ಭಕ್ತಿಪಂಥ – ಅಧ್ಯಾಯ 16 ಧಾರ್ಮಿಕ-ಸಾಮಾಜಿಕ ಸುಧಾರಣಾ ಚಳವಳಿಗಳು ಪಾಠದ ಪರಿಚಯ ಸಾ.ಶ. 8ನೇ ಶತಮಾನದಿಂದ 16ನೇ ಶತಮಾನದವರೆಗಿನ ಕಾಲದಲ್ಲಿ ಅನೇಕ ಧಾರ್ಮಿಕ ಸುಧಾರಕರು ಜನ್ಮತಾಳಿದರು. ಅವರು ಚಿಂತನಶೀಲರಾಗಿದ್ದು, ವೈಚಾರಿಕ ನೆಲೆಯಲ್ಲಿ ಧರ್ಮ ಮತ್ತು ಸಮಾಜದ ಪುನರುತ್ಥಾನ ಮಾಡಿದರು. ಈ ಅಧ್ಯಾಯದಲ್ಲಿ...

ಆಶು ಭಾಷಣದಲ್ಲಿ ಹುಲ್ಕುತ್ರಿಯ ತೇಜಸ್ವಿಗೆ ಪ್ರಥಮ ಸ್ಥಾನ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2025-26 ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆದಿತ್ತು. ಹಿರಿಯ ಪ್ರಾಥಮಿಕ ವಿಭಾಗದ ಆಶು ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲ್ಕುತ್ರಿ ಹಿರಿಯ ಪ್ರಾಥಮಿಕ...

ವಿದ್ಯಾರ್ಥಿಗಳಿಂದ ಗದ್ದೆಕೊಯ್ಲು

ಕೃಷಿ ಅಧ್ಯಯನ 2025-26 ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯಿತ ವ್ಯಾಪ್ತಿಯ ಹುಲ್ಕುತ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇಕೋ ಕ್ಲಬ್ ನ ಅಡಿಯಲ್ಲಿ ಗದ್ದೆ ಕೊಯ್ಲು ಮಾಡಿದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾವೇ ನಾಟಿ ಮಾಡಿದ ಸಸಿಯನ್ನು ಕೊಯ್ಲು ಮಾಡುವ ಮೂಲಕ ಸಂಪೂರ್ಣ ಕೃಷಿ ಅಧ್ಯಯನ ನಡೆಸಿದರು....

ತೇಜಸ್ವಿ ಹೆಗಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ 2025-26 ಸಿದ್ದಾಪುರ ಹಾಳದಕಟ್ಟಾ ಪ್ರೌಢಶಾಲೆಯಲ್ಲಿ ನಡೆದ 2025-26ನೇ ಸಾಲಿನ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ತೇಜಸ್ವಿ ರಾಮಚಂದ್ರ ಹೆಗಡೆ ಹಿರಿಯ ವಿಭಾಗದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...

ವಿದ್ಯಾರ್ಥಿಗಳಿಂದ ಕೊಡಗಿನ ಕೆ.ಎಚ್. ಬಿ-11 ಸಸಿ ನಾಟಿ

ಕೃಷಿ ಅಧ್ಯಯನ 2025-26 ಸಿದ್ಧಾಪುರ: ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಹುಲ್ಕುತ್ರಿಯ ವಿದ್ಯಾರ್ಥಿಗಳು ಇಕೋ ಕ್ಲಬ್ ನ ಅಡಿಯಲ್ಲಿ ಭತ್ತದ ಸಸಿ ನಾಟಿ ಮಾಡಿ ಕೃಷಿ ಅಧ್ಯಯನ ಪ್ರಾರಂಭಿಸಿದರು. ರಜಾ ದಿನವಾದ ಭಾನುವಾರದಂದು ಶಾಲೆಯ ಪಕ್ಕದ ಊರಾದ ಹೆಮಜೆನಿಯ ಲೋಕೇಶ ಪದ್ಮನಾಭ ಗೌಡರ ಗದ್ದೆಯಲ್ಲಿ ಶಾಲೆಯ ಆಸಕ್ತ...

ಮೊಘಲರು ಹಾಗೂ ಮರಾಠರು – 6ನೇ ತರಗತಿ ಸಮಾಜ ವಿಜ್ಞಾನ

ಮೊಘಲರು ಹಾಗೂ ಮರಾಠರು – ಅಧ್ಯಾಯ 15 ಪಾಠದ ಪರಿಚಯ ಸಾ.ಶ.1526ರಲ್ಲಿ ಬಾಬರ್ ಭಾರತದ ಮೇಲೆ ದಂಡೆತ್ತಿ ಬಂದು, ದಿಲ್ಲಿ ಸುಲ್ತಾನರ ಆಳ್ವಿಕೆಯನ್ನು ಕೊನೆಗೊಳಿಸಿ ಮೊಘಲ್ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಈ ಅಧ್ಯಾಯದಲ್ಲಿ ಅಕ್ಬರ್ ಮತ್ತು ಔರಂಗಜೇಬನ ಆಳ್ವಿಕೆಯನ್ನು ಪರಿಚಯಿಸಲಾಗಿದೆ. ಇದರೊಂದಿಗೆ ಮೊಘಲರ ಆಡಳಿತ ಮತ್ತು...

ವಿಜಯನಗರ ಸಾಮ್ರಾಜ್ಯ ಹಾಗೂ ಬಹಮನಿ ರಾಜ್ಯ – 6ನೇ ತರಗತಿ ಸಮಾಜ ವಿಜ್ಞಾನ

ವಿಜಯನಗರ ಸಾಮ್ರಾಜ್ಯ ಹಾಗೂ ಬಹಮನಿ ರಾಜ್ಯ – ಅಧ್ಯಾಯ 14 ಪಾಠದ ಪರಿಚಯದಿಲ್ಲಿ ಸುಲ್ತಾನರ ಸೈನಿಕ ಕಾರ್ಯಾಚರಣೆಗಳಿಂದಾಗಿ ದಕ್ಷಿಣ ಭಾರತದ ಸೇವುಣ (ಮಹಾರಾಷ್ಟ್ರ), ಹೊಯ್ಸಳ (ಕರ್ನಾಟಕ), ಕಾಕತೀಯ (ತೆಲಂಗಾಣ) ಮತ್ತು ಪಾಂಡ್ಯ (ತಮಿಳುನಾಡು) ರಾಜ್ಯಗಳು ಅಳಿದವು. ಬಲಿಷ್ಠವಾದ ರಾಜಸತ್ತೆಯಿಲ್ಲದೆ ಜನಜೀವನ, ಸಂಸ್ಕೃತಿ...